ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗಂಟೆಯೊಳಗಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವತ್ತು “ಕತ್ತಲ ರಾತ್ರಿ” ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್ನಲ್ಲಿ, ಎಪ್ರಿಲ್ 24 ರ “ಕತ್ತಲ ರಾತ್ರಿ” ಯಲ್ಲಿ, ಊಟಕ್ಕೆ ಕುಳಿತಿದ್ದ NMD ಜಮೀರ್ ದರ್ಗಾವಾಲೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಭಯಾನಕವಾಗಿ ಹತ್ಯೆ ಮಾಡಿದ್ದರು. ಹೀಗಾಗಿ, ತಕ್ಷಣವೇ ಅಲರ್ಟ್...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Tag: ಮುಂಡಗೋಡ ಪೊಲೀಸ್
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
Suicide Attempted; ಕಾರವಾರ ನಗರದ ಮಾರುತಿ ಗಲ್ಲಿಯ ನಿವಾಸಿ ಪ್ರಜ್ಞೇಶ್ ಪ್ರಕಾಶ ಶೇಟ (45) ಅವರು ಮದುವೆಯಾಗದಿರುವ ನೋವಿನಿಂದ ಖಿನ್ನಗೊಂಡು ಚಾಕುವಿನಿಂದ ಸ್ವತಃಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮನೆಯಲ್ಲೇ ಚಾಕು ಬಳಸಿ ತಮ್ಮ ದೇಹದ ಭಾಗಕ್ಕೆ ಇರಿತ ಮಾಡಿಕೊಂಡು ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಪ್ರಜ್ಞೇಶ್ ಅವರನ್ನು ತಕ್ಷಣ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಸಮಯೋಚಿತ ಚಿಕಿತ್ಸೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಆಗಿಲ್ಲ ಎಂಬ ವಿಷಯವನ್ನು ಪ್ರಜ್ಞೇಶ್ ಹತ್ತಿರದವರಿಗೆ...
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
- 1
- 2









