Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: ಶಿಕ್ಷಣ ಇಲಾಖೆ
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
Education Department: ಮುಂಡಗೋಡ: ಕಾತೂರಿನ ಪ್ರೌಢ ಶಾಲೆಯಲ್ಲಿ ಕ್ರೀಡಾ ಸಾಮಗ್ರಿ ಸೇರಿದಂತೆ ವಿವಿಧ ಅನುದಾನವನ್ನು ಸಮರ್ಪಕವಾಗಿ ನಿರ್ವಹಿಸದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಪ್ರಬಾರ ಹುದ್ದೆಯಲ್ಲಿದ್ದ ಸನ್ಮಾನ್ಯ ಶ್ರೀ ರಮೇಶ್ ಅಂಬಿಗೇರ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ಕಾತೂರಿನ ಸಹ ಶಿಕ್ಷಕ ಪರಶುರಾಮ ಅಟ್ಟಣಗಿ ಅವರನ್ನು ಆ ಹುದ್ದೆಗೆ ನೇಮಿಸಿ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಹುದ್ದೆಯಲ್ಲಿದ್ದ ಜಿ.ಎನ್ ನಾಯ್ಕ ಅವರು ನಿವೃತ್ತಿ ಆಗಿದ್ದರಿಂದ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ....
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...







