Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Home
ಶಿಗ್ಗಾವಿ ಸುದ್ದಿ
Tag: ಶಿಗ್ಗಾವಿ ಸುದ್ದಿ
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...

