ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ...
Top Stories
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
Home
ಶಿರಸಿ ಸುದ್ದಿ
Tag: ಶಿರಸಿ ಸುದ್ದಿ
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...

