ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ. ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...
Top Stories
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Home
ಹಾವು ಕಚ್ಚಿ ರೈತ ಸಾವು
Tag: ಹಾವು ಕಚ್ಚಿ ರೈತ ಸಾವು
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

