ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: 108 Ambulance
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...



