ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: 108 Ambulance
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...