ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Tag: 108 Ambulance
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...



