Home accident news

Tag: accident news

Post
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ....

error: Content is protected !!