Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Bjpnews
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!
ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ. ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ.....
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
- 1
- 2








