ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Bjpnews
ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?
ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
“ಮುಂದಿನ ಮುಖ್ಯಮಂತ್ರಿ ಶ್ರೀರಾಮುಲು” ಅಭಿಮಾನಿಯ ಘೋಷಣೆ..! ಬಿಜೆಪಿಯಲ್ಲೂ ಮೊಳಗಿದ ಮುಂದಿನ ಸಿಎಂ ಕೂಗು
ಮುಂಡಗೋಡ: ಪಟ್ಟಣಕ್ಕೆ ಇಂದು ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ಶ್ರೀರಾಮುಲುರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಜೊತೆಗೆ ಇದೇ ವೇಳೆ ಸಚಿವರು ಗಲಿಬಿಲಿಗೊಳ್ಳುವಂತಹ ಘಟನೆಯೂ ನಡೆಯಿತು. ಸಾರಿಗೆ ಸಚಿವ ಶ್ರೀರಾಮುಲು ಮುಂಡಗೋಡ ಪಟ್ಟಣಕ್ಕೆ ಬಂದಿಳಿಯುತ್ತಿದ್ದಂತೆ, ಸಚಿವ ಶಿವರಾಮ್ ಹೆಬ್ಬಾರ್ ಶ್ರೀರಾಮುಲುರವರಿಗೆ ಸ್ವಾಗತಿಸಲು ಮುಂದಾಗಿದ್ರು. ಈ ವೇಳೆ ಸಚಿವ ಶ್ರೀರಾಮುಲುರಿಗೆ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಶಾಲು ಹೊದಿಸಿ ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಸ್ವಾಗತಿಸಿದ್ರು. ಇದೇ ವೇಳೆ ಅಭಿಮಾನಿಗಳ...
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!
ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...
- 1
- 2








