ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Tag: Covid news
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...




