ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Tag: crime news
ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,
ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ...
ಕಾಡು ಔಡಲ ಬೀಜ ಸೇವಿಸಿ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ: ಶಾಲೆಯ ಆವರಣದಲ್ಲೇ ಕಾಡು ಔಡಲ ಬೀಜ ತಿಂದ ಪರಿಣಾಮ, 9 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ತಾಂಡಾದಲ್ಲಿ ನಡೆದಿದೆ. ಇಂದು ಮದ್ಯಾಹ್ನ ಶಾಲೆಯ ಆವರಣದಲ್ಲಿ ಕಾಡ ಔಡಲ ಬೀಜವನ್ನು ಸೇವಿಸಿ ವಾಂತಿ ಹಾಗೂ ಜ್ವರದಿಂದ ಸುಮಾರು 9 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ, ತಕ್ಷಣವೇ ಅಸ್ವಸ್ಥ ವಿದ್ಯಾರ್ಥಿಗಳನ್ನು, ಶಿಗ್ಗಾವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಪ್ರಾಣಾಪಾಯವಿಲ್ಲ ಅಂತಾ ತಿಳಿದು ಬಂದಿದೆ. ವೈದ್ಯರು ಮಕ್ಕಳ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ...
ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?
ಗೋಕರ್ಣ: ಮೂತ್ರ ವಿಸರ್ಜನೆಗೆ ಹೋಗಿ ಪ್ರವಾಸಿಗನೊಬ್ಬ ಬಾವಿಗೆ ಬಿದ್ದು ಕೆಲಹೊತ್ತು ಅಲ್ಲೇ ಪರದಾಡಿದ ವಿಚಿತ್ರ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿಯಲ್ಲಿ ನಡೆದಿದೆ. ದೆಹಲಿ ಮೂಲದ ರಾಮೇಶ್ವರ್ ಬಾವಿಗೆ ಬಿದ್ದ ಪ್ರವಾಸಿಗನಾಗಿದ್ದಾನೆ. ಯುವತಿಯೊಂದಿಗೆ ಗೋಕರ್ಣದ ಪ್ರವಾಸಕ್ಕೆ ಬಂದಿದ್ದ ಯುವಕ, ಮೂತ್ರವಿಸರ್ಜನೆಗೆ ಎಂದು ಕತ್ತಲಲ್ಲಿ ತೆರಳಿದ್ದಾಗ ತೆರದ ಬಾವಿಗೆ ಬಿದ್ದಿದ್ದ, ಹೀಗಾಗಿ, ಬಾವಿಯಲ್ಲಿ ಬಿದ್ದು ಹೊರಬರಲಾರದೇ ಕೆಲಹೊತ್ತು ಅಲ್ಲೇ ಪರದಾಡಿದ್ದ. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣೆ ಮಾಡಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!
ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!
ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...









