Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: crime news
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನುಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ19 ರ ರಾತ್ರಿ 11 ಗಂಟೆಯ...
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...








