ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: crime news
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಗಣೇಶಪುರದಲ್ಲಿ ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಸೇರಿ, ಇಬ್ಬರ ಮೇಲೆ ಕೇಸ್ ದಾಖಲು..!
ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...
ಭೀಕರ ರಸ್ತೆ ಅಪಘಾತ 8 ಜನರ ದುರ್ಮರಣ, 25 ಕ್ಕೂ ಹೆಚ್ಚು ಜನ್ರಿಗೆ ಗಾಯ, ಹಲವರ ಸ್ಥಿತಿ ಚಿಂತಾಜನಕ..!
ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...








