Home CrimeNews

Tag: CrimeNews

Post
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ‌ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...

error: Content is protected !!