Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Forest news
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?
ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...
- 1
- 2









