ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಕಳೆದ ಮೂರು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Forest news
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಕಾತೂರು ಬಳಿ ಉರುಳಿಗೆ ಸಿಕ್ಕು ಒದ್ದಾಡುತ್ತಿದ್ದ ಕರಡಿ, ಜೀವದ ಹಂಗು ತೊರೆದು ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ತಾಲೂಕಿನ ಕಾತೂರ ವಲಯದ, ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ಉರುಳಿಗೆ ಸಿಕ್ಕು ಬಿದ್ದಿದ್ದ ಕರಡಿಯನ್ನು ಅರಣ್ಯ ಸಿಬ್ಬಂದಿಗಳು ಜೀವದ ಹಂಗು ತೊರೆದು ರಕ್ಷಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಉರುಳಿಗೆ ಸಿಕ್ಕು ಪ್ರಾಣ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ಕರಡಿಯನ್ನು, ಒರಲಗಿ ಅರಣ್ಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಪಶುವೈದ್ಯ ಜಯಚಂದ್ರ ಹಾಗೂ ಅರಣ್ಯ ರಕ್ಷಕ ಶ್ರೀಧರ ಭಜoತ್ರಿ ಅವರನ್ನು ಕರೆಸಿ, ಕರಡಿಗೆ ಅರಿವಳಿಕೆ ಮದ್ದು ನೀಡಿ ಕರಡಿಯನ್ನು ಬಚಾವ್ ಮಾಡಲಾಗಿದೆ....
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
- 1
- 2



