ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: HDKumaraswami
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿದೆ..? ಹೆಚ್ಡಿಕೆ ಆರೋಪಕ್ಕೆ ಸಚಿವ ಹೆಬ್ಬಾರ್ ತಿರುಗೇಟು..!
ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ...