ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: HDKumaraswami
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿದೆ..? ಹೆಚ್ಡಿಕೆ ಆರೋಪಕ್ಕೆ ಸಚಿವ ಹೆಬ್ಬಾರ್ ತಿರುಗೇಟು..!
ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ...



