ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Tag: JDS
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...