Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್ಆರ್ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: KSRTC BUS
ಉಗ್ರ ಸ್ವರೂಪಕ್ಕಿಳಿದ ವಿದ್ಯಾರ್ಥಿಗಳ ಹೋರಾಟ, ಮುಂಡಗೋಡಿನಲ್ಲೇ ರಸ್ತೆ ತಡೆದ ನಂದಿಕಟ್ಟಾ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....
ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.



