Home mundgod news

Tag: mundgod news

Post
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌....

Post
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...

Post
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...

Post
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...

Post
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ‌. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...

Post
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

Post
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...