ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ
ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!
ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...
ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?
ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!
ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...









