Home mundgod news

Tag: mundgod news

Post
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...

Post
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ‌ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...

Post
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!

ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!

ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು‌. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು‌. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ‌. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....

Post
ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!

ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!

ಮುಂಡಗೋಡ: ಮಾಜಿ ಜಿ.ಪಂ.ಸದಸ್ಯ ಎಲ್‌.ಟಿ. ಪಾಟೀಲ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ದೇಶಪಾಂಡೆ ನಗರದರಲ್ಲಿರುವ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯಲ್ಲಿ ಹುಟ್ಟು ಹಬ್ಬವನ್ನು ಶನಿವಾರ ಆಚರಿಸಲಾಯಿತು. ಈ ವೇಳೆ ಎಲ್‌.ಟಿ.ಪಾಟೀಲ ಮಾತನಾಡಿ, 84 ಲಕ್ಷ ಜೀವ ರಾಶಿಯನ್ನು ದಾಟಿ ಮಾನವನಾಗಿ ಜನಿಸುತ್ತೇವೆ. ಹುಟ್ಟು ಮತ್ತು ಸಾವಿನ ಮಧ್ಯೆ ನಾವೇನು ಸಾಧಿಸುತ್ತೇವೆ’ ಎಂಬುವುದು ಮುಖ್ಯವಾಗಿದೆ. ದೇವರು ನಿಮ್ಮೆಲ್ಲರ ಬಾಳಿನಲ್ಲಿ ಪ್ರಜ್ವಲ ಶಕ್ತಿ ನೀಡಲಿ ಎಂದು ಅಂದ ಮಕ್ಕಳಿಗೆ ಹಾರೈಸಿ, ಅಂದ...

Post
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?

ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?

 ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊ‌ಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...

Post
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!

ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!

 ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...

Post
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?

ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?

ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....

Post
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟ‌ನೆಯ ಪ್ರಮುಖ ಆರೋಪಿಯಾಗಿದ್ದಾ‌ನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು‌. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...

Post
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?

ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...

Post
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

 ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ‌. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....