ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: mundgod news
ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ನ್ಯಾಸರ್ಗಿಯಲ್ಲಿ ಅನಾಮಿಕ ಅಭಿಮಾನಿಯಿಂದ ಅಯ್ಯಪ್ಪನಿಗೆ ಚೀಟಿ..!
ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ, ಬರುವ ವಿದಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ ಭರ್ಜರಿ ಕಾದಾಟ ಪಕ್ಕಾ ಎನ್ನುವಂತಾಗಿದೆ. ಅದ್ರ ಜೊತೆ ಇಂದು ತಾಲೂಕಿನ ನ್ಯಾಸರ್ಗಿಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅನಾಮಿಕ ಅಭಿಮಾನಿಯೊಬ್ಬರು, ಪಾಟೀಲರ ಹೆಸರಲ್ಲಿ ಅರ್ಚನೆ ಮಾಡಿಸುವಂತೆ ಚೀಟಿ ಬರೆದಿಟ್ಟು ಹೋಗಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ನ್ಯಾಸರ್ಗಿಯ ಅಯ್ಯಪ್ಪ ಸ್ವಾಮಿಯ...
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!
ಬೆಂಗಳೂರು; ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅಂದಹಾಗೆ ಕಳೆದ ಮೂರ್ನಾಲ್ಕು ತಿಂಗಳಿಂದಲೇ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ವಿ.ಎಸ್.ಪಾಟೀಲರು, ಬಿಜೆಪಿ ತೊರದಿದ್ದರು. ಆದ್ರೆ, ಕಾಂಗ್ರೆಸ್ ಸೇರುವ ದಿನಾಂಕ ಮಾತ್ರ ಬರೀ ಘೋಷಣೆಗಷ್ಟೇ ಸೀಮಿತವಾಗಿತ್ತು. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಥಿತಿ ಡೊಲಾಯಮಾನ ಅನ್ನುವಂತಾಗಿತ್ತು. ಸದ್ಯ ಕಾಂಗ್ರೆಸ್ ಗೆ ಅಧಿಕೃತವಾಗಿಬಸೇರ್ಪಡೆಗೊಂಡಿರೋ ವಿ.ಎಸ್.ಪಾಟೀಲರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ...
ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?
ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...









