ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಬಡ ಮಕ್ಕಳ ಗೋಳಿಗೆ ಸ್ಪಂಧಿಸಿದ್ರು ಸಿಡಿಪಿಓ ದೀಪಕ್ಕ, ಕಾರ್ಮಿಕರ ಮಕ್ಕಳಿಗೆ ದೊರೆಯಿತು ಆಸರೆ..!
ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ....
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ...
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...









