ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಇಂದೂರು ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ, ನೆಲ್ಲಿಹರವಿ ತಾಂಡಾದ ದಂಪತಿಗೆ ಗಾಯ
ಮುಂಡಗೋಡ ತಾಲೂಕಿನ ಇಂದೂರು ಬಳಿಯ ಷರೀಫ ದೇವಸ್ಥಾನದ ಬಳಿ ಅಪಘಾತವಾಗಿದೆ. ಟ್ರಾಕ್ಟರ್ ಹಾಗೂ ಬೈಕ್ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ದಂಪತಿಗೆ ಗಾಯವಾಗಿದೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾದ ಆಕಾಶ್ ವಾಸಪ್ಪ ಲಮಾಣಿ (22) ಸಂಗೀತಾ ಆಕಾಶ್ ಲಮಾಣಿ (20) ಗಾಯಗೊಂಡವರಾಗಿದ್ದಾರೆ. ಇಂದೂರು ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮುಂಡಗೋಡ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾತೂರಿನಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನಕ್ಕೆ ಚಾಲನೆ..!
ಮುಂಡಗೋಡ: ತಾಲೂಕಿನ ಕಾತೂರಿನ ಸಭಾಭವನದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಮುಂಡಗೋಡ ಜೆಎಮ್ ಎಫ್ ಸಿ ಕೋರ್ಟ್ ನ್ಯಾಯಧೀಶ ಕೇಶವ್ ಕೆ. ಕಾರ್ಯಕ್ರಮ ಉದ್ಘಾಟಿಸಿದ್ರು. ಪೊಲೀಸ್ ನಿರೀಕ್ಷಕ ಸಿದ್ದಪ್ಪ ಸಿಮಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ಹಾಗೂ ವಕೀಲರ ಸಂಘ ಮುಂಡಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಸಂತೋಷ ರಾಯ್ಕರ್ ಜೆಡಿಎಸ್ ಅಭ್ಯರ್ಥಿ ಅಲ್ಲವಂತೆ, ಅಷ್ಟಕ್ಕೂ ಕೋಮಾದಲ್ಲಿರೋ ಪಕ್ಷಕ್ಕೆ ಜೀವ ತುಂಬ್ತಾರಾ ನಾಗೇಶ್ ನಾಯ್ಕ್..?
ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ಮುಂಡಗೋಡಿನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ರಾಜ್ಯೋತ್ಸವ, ಧ್ವಜಾರೋಹಣ ಮಾಡಿದ ಪಿಐ ಸಿಮಾನಿ
ಮುಂಡಗೋಡ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕಾ ಘಟಕದ ವತಿಯಿಂದ ಇಲ್ಲಿನ ಶಿವಾಜಿ ವೃತ್ತದಲ್ಲಿ ಕನ್ನಡ ದ್ವಜಾರೋಹಣ ನೆರವೇರಿಸಲಾಯಿತು. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ್ರು. ವಿವಿಧ ರಾಜ್ಯದೆಡೆಯಿಂದ ಬಂದ ಪ್ರತಿಯೊಬ್ಬರೂ ಈ ನಾಡಿನ ಋಣ ತೀರಿಸುವ ಕೆಲಸ ಮಾಡಬೇಕಿದೆ ಇಲ್ಲಿ ದೊರಕುವ ಶಾಂತಿ ಸಂಹಿತೆ ದೇಶದ ಇತರೆ ಕಡೆ ಕಾಣಸಿಗುವುದಿಲ್ಲ ಎಂದ ಅವರು, ತಾಲೂಕಿಗೆ ನೂತನವಾಗಿ ಆಗಮಿಸಿರುವ ಪ್ರವೀಣ ಶೆಟ್ಟಿ ಬಣದಿಂದ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ ನ್ಯಾಯಕ್ಕಾಗಿ...
ಬಾಚಣಕಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್ ಅಕಾಲಿಕ ನಿಧನ
ಮುಂಡಗೋಡ ತಾಲೂಕಿನ ಬಾಚಣಕಿಯ ಹಿರಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್(70) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರು ಎಳೆದಿರೋ ಬರಮಪ್ಪ ಜನಾನುರಾಗಿಯಾಗಿದ್ದರು. ಮಂಗಳವಾರ ಮದ್ಯಾಹ್ನ ಮನೆಯಲ್ಲಿ ಊಟ ಮುಗಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಬರಮಪ್ಪ, ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ಅಸು ನೀಗಿದ್ದಾರೆ. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಇನ್ನು ಬರಮಪ್ಪ ಏಗಪ್ಪನವರ್ ನಿಧನಕ್ಕೆ ತಾಲೂಕಿನ ಜೈನ ಸಮಾಜ ಕಂಬನಿ ಮಿಡಿದಿದೆ.









