ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?
ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ...
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?
ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 28 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಅಗಷ್ಟ ನಿಂದ, 2022ರ ನವೆಂಬರ್ ತಿಂಗಳವರೆಗಿನ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...









