ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಬಾಚಣಕಿ ಶಾಲೆಯಲ್ಲಿ ವಿದ್ಯುತ್ ಆಘಾತ, ಅದೃಷ್ಟವಶಾತ್ ಆರು ವಿದ್ಯಾರ್ಥಿಗಳು ಬಚಾವ್..!
ಮುಂಡಗೋಡ ತಾಲೂಕಿನ ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಬೇಜವಾಬ್ದಾರಿಯಿಂದ ಆರು ವಿದ್ಯಾರ್ಥಿಗಳು ಅಧೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯುತ್ ಪ್ರವಹಿಸಿ ಆರು ಮಕ್ಕಳಿಗೆ ಆಘಾತವಾಗಿದೆ. ಗ್ರಾಮಸ್ಥರು ಪೋಷಕರ ಸಮಯಪ್ರಜ್ಞೆಯಿಂದ ಆರು ಮಕ್ಕಳು ಬಚಾವ್ ಆಗಿದ್ದಾರೆ. ಏನಿದು ಘಟನೆ..? ಅಂದಹಾಗೆ, ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯುತ್ ಮೀಟರ್ ಪಕ್ಕದಿಂದ ಡೈರೆಕ್ಟ್ ಆಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಅಂದ್ರೆ ಅಲ್ಲಿ ಯಾವುದೇ ರಕ್ಷಣಾತ್ಮಕ ಪರಿಕರಗಳನ್ನು...
ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ ಮಿಸ್ಟರ್ ಚೀಫ್ ಆಫೀಸರ್ರೇ.!
ಮುಂಡಗೋಡಿನಲ್ಲಿ ಮತ್ತೆ ಭಾರೀ ಮಳೆಯಾಗಿದೆ. ಬಂಕಾಪುರ ರಸ್ತೆಯಲ್ಲಿ ಮತ್ತದೇ ಗೋಳು ಎದುರಾಗಿದೆ. ಶನಿವಾರದಂತೆ ಇವತ್ತೂ ಕೂಡ ಇಲ್ಲಿನ ನಿವಾಸಿಗಳು “ಶಿವ”ರಾತ್ರಿ ಜಾಗರಣೆ ಮಾಡುವಂತಾಗಿದೆ. ಹೀಗೆ ಭಜನೆ ಮಾಡಿದ ಮೇಲಾದ್ರೂ “ಜನಪ್ರತಿನಿಧಿ” ಸಾಹೇಬ್ರುಗಳು ಈ ನಿವಾಸಿಗಳ ಗೋಳು ಕೇಳ್ತಾರಾ ಅನ್ನೋದೊಂದೇ ಸದ್ಯದ ಪ್ರಶ್ನೆಯಾಗಿದೆ. ಶನಿವಾರದಂತೆ..! ಅಸಲು, ಶನಿವಾರ ಇಂತದ್ದೇ ಮಳೆ ಧುತ್ತನೇ ಸುರಿದು ಹೋದಾಗ, ಪಾಪ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾತ್ರೋ ರಾತ್ರಿ ಎದ್ನೊ ಬಿದ್ನೊ ಅಂತಾ ಬಂದಿದ್ರಂತೆ. ಪಾಪ ಅದೇಲ್ಲಿ ಬೆಚ್ಚಗೆ ಮಲಗಿದ್ರೋ ಏನೋ ಮಾದ್ಯಮಗಳು...









