ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಸಂಜೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಅರೆನಗ್ನ ಸ್ಥಿತಿಯಲ್ಲಿ ಏಕಾಏಕಿ ಮನೆಗಳಿಗೆ ನುಗ್ಗಿ ಅವಾಚ್ಯವಾಗಿ ನಿಂದಿಸುತ್ತಿದ್ದ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಕಂಡ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದರು. ಆತ ಬಿಹಾರಿ..! ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ. ಆದ್ರೆ ಜನ ಮಾತ್ರ ಆತ ನಡೆದುಕೊಂಡ ರೀತಿ ನೋಡಿ ಭಯಭೀತಗೊಂಡು ಆತನನ್ನು ಕಳ್ಳ ಇರಬಹುದು ಅಂತ ಭಾವಿಸಿದ್ರು. ಹೀಗಾಗಿ, ತಕ್ಷಣವೇ 112 ಪೊಲೀಸರಿಗೆ ಕರೆ...
ನ್ಯಾಸರ್ಗಿಯಲ್ಲಿ ವಿಷಕಾರಿ ಹಾವು ಕಚ್ಚಿ ಯುವಕ ದಾರುಣ ಸಾವು..!
ಮುಂಡಗೋಡ: ನ್ಯಾಸರ್ಗಿಯಲ್ಲಿ ಮೊಬೈಲ್ ನಲ್ಲಿ ಮಾತಾನಾಡುತ್ತ ಹಾವು ತುಳಿದ ಕಾರಣ ವಿಷಕಾರಿ ಹಾವು ಕಚ್ಚಿ ಯುವಕನೊರ್ವ ಮೃತಪಟ್ಟ ಘಟನೆ ನಡೆದಿದೆ. ಚಂದ್ರು ಗೂಳಪ್ಪ ಜಮಾತಿ(30) ಎಂಬ ಯುವಕನೇ ವಿಷಕಾರಿ ಹಾವಿಗೆ ಬಲಿಯಾಗಿದ್ದಾನೆ. ನಿನ್ನೆ ಬೆಳಿಗ್ಗೆ ತನ್ನ ಹಿತ್ತಲಿನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಚಂದ್ರು, ವಿಷಕಾರಿ ಹಾವಿನ ಮೇಲೆ ಹೆಜ್ಜೆಯಿಟ್ಟಿದ್ದಾನೆ. ಹೀಗಾಗಿ, ಹಾವು ರೋಷದಿಂದ ಕಚ್ಚಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಮುಂಡಗೋಡಿನಲ್ಲಿ ವಿ.ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಶುರು..!
ಮುಂಡಗೋಡ: ತಹಶೀಲ್ದಾರ್ ಕಚೇರಿಯಲ್ಲಿ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿರುಸಿನ ಮತದಾನ ಶುರುವಾಗಿದೆ. ಬೆಳಗಿನಿಂದಲೂ ಶಿಕ್ಷಕರು ಬಂದು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮತದಾನ ನಡೆಯುವ ತಹಶೀಲ್ದಾರ್ ಕಚೇರಿಯ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 144 ಸೆಕ್ಸೆನ್ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುಂಡಗೋಡ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಇನ್ನು, ಮತದಾರರ ಯಾದಿಯನ್ನು ಹಿಡಿದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಬೆಂಬಲಿಗರ ಜೊತೆ ಒಂದೆಡೆ ಕುಳಿತು...
ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!
ಮುಂಡಗೋಡ ಪಿಐ ಗದರಿಸಿದ್ರು ಅಂತಾ ಶಾಲೆ ಬಿಟ್ಟು ಮನೆಯಲ್ಲೇ ಕುಳಿತ ಹುಲಿಹೊಂಡದ ವಿದ್ಯಾರ್ಥಿನಿಯ ಮನೆಗೆ, ಖುದ್ದು ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಭೇಟಿ ನೀಡಿ ಬಾಲಕಿಗೆ ದೈರ್ಯ ತುಂಬಿದ್ದಾರೆ. ಈ ಮೂಲಕ ಅದೇನೋ ಕೆಲಸದ ಟೆನ್ಶೆನ್ ನಲ್ಲಿ ಆಗಿ ಹೋಗಿದ್ದ ಘಟನೆಗೆ ಮಮ್ಮಲ ಮರುಗಿದ್ದಾರೆ. ಸದ್ಯ ಬಾಲಕಿ ಚೇತರಿಸಿಕೊಂಡು ಶಾಲೆಗೆ ಹೋಗಲು ರೆಡಿಯಾಗಿದ್ದಾಳೆ. ಹಾಗಂತ ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಹೀಗಾಗಿ, ವರದಿ ಪ್ರಸಾರವಾದ ಬೆನ್ನಲ್ಲೇ...
“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!
ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!
ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!
ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...









