ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇಂತಹ ಹತ್ತಾರು ಸಭೆ ಆಗಿ ಹೋಗಿದೆ. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
ಗಣೇಶಪುರದಲ್ಲಿ ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಸೇರಿ, ಇಬ್ಬರ ಮೇಲೆ ಕೇಸ್ ದಾಖಲು..!
ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಸಾಲಗಾಂವ್ ಬಾಣಂತಿ ದೇವಿ ದೇವಸ್ಥಾನದ ಬಳಿ ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಬಾಣಂತಿದೇವಿ ದೇವಸ್ಥಾನದ ಹತ್ತಿರ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ನಂದಿಪುರ ಗ್ರಾಮದ 26 ವರ್ಷ ವಯಸ್ಸಿನ ಪವಿತ್ರ ಶಿವಾನಂದ ಹರಕುಣಿ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಸಾಲಗಾಂವ ಬಾಣಂತಿದೇವಿ ಮತ್ತು ಅಯ್ಯಪ್ಪ...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...









