ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಪಾಳಾ ಮಾವು ಬೆಳೆಗಾರರ ಮಾರುಕಟ್ಟೆಗೆ ನೂತನ ಐಡಿಯಾ..!
ಮುಂಡಗೋಡ: ತಾಲೂಕಿನ ಪಾಳಾದ ಆಪೂಸ್ ಮಾವಿನ ಹಣ್ಣು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದೆ. ಆದ್ರೆ ಪ್ರಸಕ್ತ ವರ್ಷದ ನಿರಂತರ ಮಳೆಯಿಂದ ಮಾವಿನ ಬೆಳೆಗಾರ ಸಂಕಷ್ಟದಲ್ಲಿದ್ದಾನೆ. ಮಾವಿಗೆ ಬೇಡಿಕೆ ಕಡಿಮೆಯಾಗಿದೆ. ಅಲ್ಲದೇ ಮಳೆಯಿಂದ ಮಾವು ಕೊಳೆತು ಹೋಗುತ್ತಿದೆ. ಹೀಗಾಗಿ ಇಲ್ಲಿನ ಮಾವು ಬೆಳೆಗಾರರು ಒಗ್ಗಟ್ಟಾಗಿ ಮಾವು ಬೆಳೆಗಾರರೇ ಖುದ್ದಾಗಿ ಸಂಘವೊಂದನ್ನ ಕಟ್ಟಿಕೊಂಡಿದ್ದಾರೆ. ಈ ಮೂಲಕ ತಾವು ಬೆಳೆದ ಮಾವುಗಳನ್ನು ಯಾವುದೇ ರಾಸಾಯನಿಕ ಬಳಸದೇ ಹಣ್ಣುಗಳನ್ನು ದಾಸ್ತಾನು ಮಾಡಿ, ಅದಕ್ಕಾಗೇ ರಕ್ಷಣಾ ವಿಧಾನಗಳನ್ನು ಅನುಸರಿಸಿ, ತಮ್ಮ ಮಾವುಗಳನ್ನು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಕೊಪ್ಪದ ರಸ್ತೆಯಲ್ಲೇ ನರಳಾಡುತ್ತಿದೆ ಅಪರೂಪದ ಕಾಡು ಪ್ರಾಣಿ, ಬೇಕಿದೆ ರಕ್ಷಣೆ..!
ಮುಂಡಗೋಡ: ತಾಲೂಕಿನಲ್ಲಿ ಸತತ ಮಳೆ ಬೀಳುತ್ತಿರೋ ಕಾರಣಕ್ಕೆ ಮನುಷ್ಯರಷ್ಟೇ ತೊಂದರೆ ಅನುಭವಿಸುತ್ತಿಲ್ಲ. ಬದಲಾಗಿ ಕಾಡು ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದೆ. ತಾಲೂಕಿನ ಕೊಪ್ಪ ಗ್ರಾಮದ ಹತ್ತಿರ ರಸ್ತೆಯ ಮದ್ಯೆ ಕಾಡು ಮರ ನಾಯಿ ಅಂತ ಕರಿಯುವ ಅಪರೂಪದ ಪ್ರಾಣಿ ಅನಾರೋಗ್ಯದಿಂದ ಬಳಲುತ್ತಿದೆ. ತೀವ್ರ ನಿಶ್ಯಕ್ತಿಯಿಂದ ಬಳಲುತ್ತಿರೋ ಅಪರೂಪದ ಪ್ರಾಣಿ ರಸ್ತೆ ದಾಟಲು ಸಹ ಪರದಾಡುತ್ತಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಪ್ರಾಣಿಯನ್ನು ದಾರಿಹೋಕರು ರಸ್ತೆಯ ಪಕ್ಕದಲ್ಲಿ ಇಟ್ಟು ರಕ್ಷಿಸಿದ್ದಾರೆ. ಆದ್ರೆ ಈ ಅಪರೂಪದ ಪ್ರಾಣಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆಯಿದೆ. ಹೀಗಾಗಿ ಅರಣ್ಯ...
ಮುಂಡಗೋಡ ತಾಲೂಕಿನಲ್ಲಿ ಸತತ ಮಳೆಯಿಂದ ಕಂಗಾಲಾದ ಜನ, ಎಲ್ಲೇಲ್ಲಿ ಹಾನಿ..?
ಮುಂಡಗೋಡ: ತಾಲೂಕಿನಾಧ್ಯಂತ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನ ಜನ ಹೈರಾಣಾಗಿದ್ದಾರೆ. ಹಗಲೂ ರಾತ್ರಿ ಸುರಿದ ಸತತ ಮಳೆಯಿಂದ ಅನ್ನದಾತನ ಬದುಕೆ ಅತಂತ್ರವಾಗಿದೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಬೆಳೆ ಹಾನಿಯಾಗಿದೆ. ಹಾಗಿದ್ರೆ ಎಲ್ಲೇಲ್ಲಿ ಏನೇನು ಹಾನಿಯಾಗಿದೆ..? ಇಲ್ಲಿದೆ ರಿಪೋರ್ಟ್ ಬಸಾಪುರದಲ್ಲಿ ಮನೆ ಕುಸಿತ..! ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಇಲ್ಲಿನ ಕಲ್ಲಯ್ಯ ಕರ್ಪೂರಮಠ್ ಎಂಬುವವರ ಮನೆ ಸಂಪೂರ್ಣ ಬಿದ್ದಿದೆ....
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?
ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...
ಮುಂಡಗೋಡ ಸುಭಾಷ್ ನಗರದಲ್ಲಿ ವ್ಯಕ್ತಿ ನೇಣಿಗೆ ಶರಣು, ಸಾವಿನ ಹಿಂದೆ ನೂರಾರು ಪ್ರಶ್ನೆ..?
ಮುಂಡಗೋಡ: ಪಟ್ಟಣದ ಸುಭಾಷ್ ನಗರದಲ್ಲಿ ಓರ್ವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ನಾರಾಯಣ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇಂದು ಮದ್ಯಾನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ನಾರಾಯಣ ಲಮಾಣಿ, ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು ಮಾಡಿಕೊಂಡಿದ್ದ. ಆದ್ರೆ ಇತ್ತಿಚೆಗೆ ಯಾಕೊ ಅದೇನೋ ಟೆನ್ಶೆನ್ ನಲ್ಲಿ ಇರುತ್ತಿದ್ದ ಅಂತಾ ಆತನ ಸ್ನೇಹಿತರ ಮೂಲಗಳಿಂದ ಮಾಹಿತಿ ಬಂದಿದೆ. ಆದ್ರೆ, ದಿಢೀರ್ ಆತನ ಆತ್ಮಹತ್ಯೆಗೆ ಕಾರಣವಾದ್ರೂ ಏನು ಅನ್ನೋ...
ಕ್ಯಾಂಪ್ ನಂ.6 ರ ಬಳಿ ಕಲಘಟಗಿ ರಸ್ತೆಯಲ್ಲಿ “ಶ್ರೀಶೈಲಂ ಪ್ಯೂಲ್” ನೂತನ ಪೆಟ್ರೊಲ್ ಬಂಕ್ ಪ್ರಾರಂಭ..!
ಮುಂಡಗೋಡ: ತಾಲೂಕಿನ ಕಲಘಟಗಿ ರಸ್ತೆಯ, ಟಿಬೇಟಿಯನ್ ಕ್ಯಾಂಪ್ ನಂಬರ್ 6 ಬಳಿ ಶ್ರೀಶೈಲಂ ಪ್ಯೂಲ್ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆಗೊಂಡಿದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಂಬ್ಯುಲೆನ್ಸ್ ಗೆ ಡಿಸೇಲ್ ಹಾಕುವ ಮೂಲಕ ನೂತನ ಪೆಟ್ರೊಲ್ ಬಂಕ್ ಉದ್ಘಾಟಿಸಿ ಶುಭ ಹಾರೈಸಿದ್ದಾರೆ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಲ್.ಟಿ.ಪಾಟೀಲ್, ರವಿಗೌಡ ಪಾಟೀಲ್, ಮುಖಂಡರಾದ ನಾಗಭೂಷಣ ಹಾವಣಗಿ, ಬಸಯ್ಯ ನಡುವಿಮನಿ, ಸಿದ್ದು ಹಡಪದ, ಹಾಗೂ ಸ್ಥಳೀಯ ಪ್ರಮುಖರು, ಪೆಟ್ರೋಲ್ ಬಂಕ್ ಮಾಲೀಕರಾದ ಸುರೇಶ್ ಕಲ್ಲೋಳ್ಳಿ, ದೇವೇಂದ ಕೆಂಚಗೊಣ್ಣವರ್, ಮಂಜುನಾಥ್...









