ಮುಂಡಗೋಡ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಇದುವರೆಗೂ ಅನುಮೋದನೆಯಾಗದೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಹಶೀಲ್ದಾರರವರ ಮುಖಾಂತರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ರವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ರು. ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸ್ತಿರೊ ಹಲವು ಸಿಬ್ಬಂದಿಗಳಿಗೆ ಇನ್ನೂ ಅನುಮೋದನೆ ನೀಡಿಲ್ಲ. ಹೀಗಾಗಿ, ಈ ಸಿಬ್ಬಂದಿಗಳು ಬದುಕು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ, ತಕ್ಷಣವೇ ಅನುಮೋದನೆ ನೀಡಿ ಸಹಕಾರಿಯಾಗಬೇಕೆಂದು ಸರ್ಕಾರಕ್ಕೆ ಸಿಬ್ಬಂದಿಗಳು ಮನವಿ ಮಾಡಿದ್ದಾರೆ..
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?
ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ...
ನಂದಿಕಟ್ಟಾದ ಟಿಕ್ ಟಾಕ್ ಪ್ರೇಮಿಗಳು ಮತ್ತೆ ಒಂದಾದ್ರು, ಥ್ಯಾಂಕ್ಸ್ ಅಂದ್ಲು ಹುಡುಗಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕನ ಲವ್ ಕಹಾನಿ ಮತ್ತೆ ರಿಯಲ್ ಲೈಫ್ ಗೆ ಬಂದು ನಿಂತಿದೆ. ಟಿಕ್ ಟಾಕ್ ನಲ್ಲಿ ಶುರುವಾಗಿದ್ದ ಪ್ರೀತಿ ಮದುವೆಯ ಮೂರು ಗಂಟಿನೊಂದಿಗೆ ಬಾಂಧವ್ಯ ಬೆಸೆದುಕೊಂಡು ಅದೇನೋ ಮನಸ್ತಾಪಗಳು ತಪ್ಪು ಕಲ್ಪನೆಗಳಿಂದ ದೂರವಾಗಿದ್ದ ಒಂದೂವರೇ ವರ್ಷದ ಪ್ರೇಮ್ ಕಹಾನಿ ಮತ್ತದೇ ಹಳೆಯ ಪ್ರೀತಿಯ ಬಂಧನದಲ್ಲಿ ಬೆಸೆದುಕೊಂಡಿದೆ. ಹಾಗಂತ ಮೊನ್ನೆಯಷ್ಟೇ ನೊಂದು ಮನದಾಳ ಬಿಚ್ಚಿಟ್ಟಿದ್ದ ಮಹಿಳೆ ಈಗ ತನ್ನ ಲೈಫು ಸರಿಯಾಯ್ತು ಕಣ್ರಿ ಅಂತಾ ಖುಶಿಯಿಂದಲೇ ಹೇಳಿಕೊಂಡಿದ್ದಾಳೆ. ತಪ್ಪು ಕಲ್ಪನೆಗಳಾಗಿತ್ತು..! ನನ್ನ ಪತಿ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?
ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ...









