ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ನಂದಿಕಟ್ಟಾ ಗ್ರಾಪಂ ಗೆ ಕೆಂದಲಗೇರಿ ಗ್ರಾಮಸ್ಥರ ಮುತ್ತಿಗೆ, ಯಾಕೆ ಗೊತ್ತಾ..?
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿಗೆ ಇಂದು ಕೆಂದಲಗೇರಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ರು. ಕೆಂದಲೆಗೇರಿ ಗ್ರಾಮದ ಅಂಗನವಾಡಿ ಕಟ್ಟಡದ ಜಾಗದಲ್ಲಿ ಓರ್ವರು ಮನೆ ಕಟ್ಟಿಕೊಂಡು ಅಂಗನವಾಡಿ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಹೀಗಾಗಿ, ಅವ್ರನ್ನು ಆ ಜಾಗದಿಂದ ತೆರವುಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ರು. ಘಟನೆ ಏನು..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂದಲಗೇರಿ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಇದೆ. ಅಲ್ಲಿ ನಿತ್ಯವೂ ನೂರಾರು ಪುಟ್ಟ ಪುಟ್ಟ ಮಕ್ಕಳು ಬರುತ್ತಾರೆ. ಅದ್ರೆ, ಅಂಗನವಾಡಿ ಪಕ್ಕದಲ್ಲೇ ವಾಸವಾಗಿರುವ ನೀಲವ್ವ ಸುಣಗಾರ ಎಂಬುವ ಮಹಿಳೆ...
ವಿ.ಎಸ್.ಪಾಟೀಲರಿಂದ ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷ ಸಿದ್ದು ಹಡಪದಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಇಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ್, ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರೋ ಸಿದ್ದಪ್ಪ ಹಡಪದರಿಗೆ ಸನ್ಮಾನಿಸಿದ್ರು. ಹುನಗುಂದದ ಸಿದ್ದಪ್ಪ ಹಡಪದ ನಿವಾಸಕ್ಕೆ ತೆರಳಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಶುಭಾಶಯ ಕೋರಿದ್ರು. ಈ ವೇಳೆ ಮಾತನಾಡಿದ ಅವ್ರು, ಸಮಾಜದ ಉನ್ನತಿಗಾಗಿ ಶ್ರಮಿಸುವಂತೆ ಕರೆ ನೀಡಿದ್ರು. ಅಲ್ಲದೆ, ಒಂದು ಸಮಾಜದ ರಾಜ್ಯಾಧ್ಯಕ್ಷರಾಗುವುದು ಸಾಧನೆ ಆಗಿದೆ. ಶ್ರಮಕ್ಕೆ ಸಂದ ಪ್ರತಿಫಲ ಇದು ಅಂತ ಹಡಪದ್ ರವರಿಗೆ...
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
ಮುಂಡಗೋಡ ತಾಲೂಕಿನ ಹಲವೆಡೆ ಭಾರೀ ಮಳೆ..!
ಮುಂಡಗೋಡ: ತಾಲೂಕಿನ ಹುನಗುಂದ,ಇಂದೂರು ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಗಾಳಿ..! ಸಂಜೆ ನಾಲ್ಕೂವರೆ ಅಷ್ಟೊತ್ತಿಗೆ ಶುರುವಾದ ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ಪರಿಣಾಮ ಗಿಡ ಮರಗಳ ಟೊಂಗೆಗಳು ಎಲ್ಲೆಲ್ಲೂ ಮುರಿದು ಬಿದ್ದಿದೆ. ಉರುಳಿದ ಮರ..! ಶಿರಸಿ ರಸ್ತೆಯಲ್ಲಿ ಮರಬಿದ್ದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು....
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ...
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...









