ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: mundgod news
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ ಮಾಡಿ ಶುಭ ಕೋರಿದ ವಿಎಸ್ಪಿ..!
ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...
ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾನೆ. ಕುಷ್ಟಗಿಯಿಂದ ಮಣಿಪಾಲಕ್ಕೆ ಬೈಕ್ ಮುಖಾಂತರ ತೆರಳುತ್ತಿದ್ದ ನಿರಂಜನ್ ಅಮರೇಶ್ ಅಮ್ಮಿನಗಡ ಎನ್ನುವ ವ್ಯಕ್ತಿಯ ಬೈಕ್ ಅಪಘಾತವಾಗಿದ್ದು, ಸದ್ಯ 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಕಂಡ ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಮಾನವೀಯತೆ ತೋರಿದ್ದಾರೆ....
ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಾಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡಿರೋ ಬೈಕ್ ಸವಾರ, ಕೋಡಂಬಿ ಗ್ರಾಮದ ರಾಘವೇಂದ್ರ ಬಾಬು ಅರ್ಕಸಾಲಿ ಅಂತಾ ಗುರುತಿಸಲಾಗಿದೆ. ಈತ ಸಂಜೆ ತನ್ನ ಬೈಕ್ಮೂಲಕ ಇಂದಿರಾನಗರದ ಬಳಿ ಹೊರಟಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ದುರ್ಘಟನೆ ನಡೆದಿದೆ. ನಂತರ ಮಾಹಿತಿ ತಿಳಿದು 108 ಅಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿ 108 ಅಂಬ್ಯಲೆನ್ಸ್ ಸಿಬ್ಬಂದಿಗಳು ಸವಾರನಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ...