ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: mundgod news
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...
ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಅಡಕೆ ಸಸಿಗಳನ್ನು ತಿಂದು ಕಿತ್ತು ಹಾಕುವ ಮೂಲಕ ರೈತರಿಗೆ ಅಪಾರ ಪ್ರಮಾಣದ ಹಾನಿ ಪಡಿಸುತ್ತಿರುವುದು ಕಂಡು ಬಂದಿದೆ. ಕಳೆದ ಹದಿನೈದು ದಿನಗಳಿಂದ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಹೆಚ್ಚಾಗಿ ಸಂಚರಿಸುತ್ತಿದ್ದು ರಾತ್ರಿ ವೇಳೆ ಗದ್ದೆಗಳಿಗೆ ದಾಳಿ ನಡೆಸುವ ಕಾಡು ಹಂದಿಗಳು ಅಡಿಕೆ ಸಸಿಗಳನ್ನು ಕಿತ್ತು ಹಾಕುತ್ತಿವೆ. ಎರಡ್ಮೂರು ರೈತರಿಗೆ ಸೇರಿದ ನೂರಾರು ಅಡಕೆ ಸಸಿಗಳನ್ನು ಕಿತ್ತು ಹಾಕಿವೆ ವರ್ಷವಿಡಿ ಕಷ್ಟಪಟ್ಟು ಬೆಳೆಸಿದ್ದ ಅಡಕೆ ಸಸಿಗಳು ಈಗ ಕಾಡುಹಂದಿಗಳು ನಾಶ ಪಡಿಸುತ್ತಿರುವುದು ರೈತರಿಗೆ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...