Home mundgod news

Tag: mundgod news

Post
ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!

ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!

ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ನಿನ್ನೆ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಮಾಹಿತಿ ಲಭ್ಯವಾಗಿದೆ. ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಮೃತ ಬೈಕ್ ಸವಾನಾಗಿದ್ದಾನೆ. ನಿನ್ನೆ ರವಿವಾರ ರಾತ್ರಿ ನಡೆದಿದ್ದ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಗೆ ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಕಿಮ್ಸ್ ನಲ್ಲಿ...

Post
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ:  ಸಿಕ್ಕಿದ್ದೇನು..? ನಡೆದದ್ದೇನು..?

ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...

Post
ಇಂದೂರಿನ 8 ನಂ. ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ಬೈಕ್ ಡಿಕ್ಕಿ, ಗಂಭೀರ ಗಾಯ..!

ಇಂದೂರಿನ 8 ನಂ. ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ಬೈಕ್ ಡಿಕ್ಕಿ, ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಇಂದೂರ ಬಳಿಯ 8 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ಪಾದಾಚಾರಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ‌. ಸಂಜು ಸುರಕೋಡ (35) ಗಂಭೀರ ಗಾಯಗೊಂಡಿರೋ ವ್ಯಕ್ತಿಯಾಗಿದ್ದಾನೆ. ರಾತ್ರಿ ವೇಳೆ ವೇಗವಾಗಿ ಬಂದಿರೋ ಅಪರಿಚಿತ ಬೈಕ್ ಪಾದಾಚಾರಿ ವ್ಯಕ್ತಿಗೆ ಡಿಕ್ಕಿಯಾಗಿದೆ ಅನ್ನೊ ಮಾಹಿತಿ ಬಂದಿದೆ. ಅಫಘಾತವಾದ ತಕ್ಷಣವೇ ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ  ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ‌. ಈ‌ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ.  ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ‌.....

Post
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

  ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು.  ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...

Post
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!

ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!

ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ‌. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ‌ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....

Post
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್‌ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...

Post
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌...

error: Content is protected !!