ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!
ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್...
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ....
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!
ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...
ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!
ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...









