ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ನಂದಿಗಟ್ಟಾದಲ್ಲೂ ಶೃದ್ಧಾ ಭಕ್ತಿಯ ಹನುಮ ಜಯಂತಿ, ಅನ್ನ ಸಂತರ್ಪಣೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಹನುಮಭಕ್ತರಿಂದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬೆಳಗಿನಿಂದಲೂ ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ರಾಘು ಕಾಂಬಳೆ, ನವೀನ ಸವಣೂರು, ಸೋಮಶೇಖರ್, ದಿಲಿಪ್, ಕಿರಣ್ ಖಾರದ್, ಮಹದೇವ್ ಕಾಂಬ್ಳೆ, ಸುನಿಲ್ ಕೊಟಗುಣಸಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡಿನಲ್ಲಿ ಶೃದ್ಧಾ ಭಕ್ತಿಯ ಹನುಮ ಜಯಂತಿ, ಹಿಂದು ಕಾರ್ಯಕರ್ತರ ಸಂಭ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಹನುಮ ಜಯಂತಿಯ ಸಂಭ್ರಮ ಜೋರಾಗಿತ್ತು. ಇಲ್ಲಿನ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಓಣಿಯ ಹತ್ತಿರ ಇರೋ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಈ ವೇಳೆ ರವಿ ಗೌಡ ಪಾಟೀಲ್, ಫಣಿರಾಜ್ ಹದಳಗಿ, ಶೇಖರ್ ಲಮಾಣಿ, ಶಂಕರ್ ಲಮಾಣಿ, ರವಿ ಹಾವೇರಿ, ಮಂಜುನಾಥ್ ಹರಮಲ್ಕರ್, ಅಯ್ಯಪ್ಪ ಭಜಂತ್ರಿ, ಲಕ್ಷ್ಮಣ ಲಮಾಣಿ, ಉದಯ್ ಪಾಲೇಕರ್, ಬಸವರಾಜ ತನಿಕೆದಾರ್, ಶಂಭು ನಿಡಗುಂದಿ. ಪ್ರಕಾಶ ಬಡಿಗೇರ್, ಮಂಜು...
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?
ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...
ತಾಲೂಕಿನಲ್ಲಿ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲ್ಲಿ ಕೂಡಲೇ ಕಚೇರಿಗೆ ದೂರು ನೀಡಿ: ತಹಶೀಲ್ದಾರ್ ಶಂಕರ್ ಗೌಡಿ ಮನವಿ
ಮುಂಡಗೋಡ: ತಾಲೂಕಿನ ಬಹುತೇಕ 82 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಗುರುತಿಸಿ ಈಗಾಗಲೇ ಪಹಣಿ ಪತ್ರಿಕೆಗಳಲ್ಲಿ ದಾಖಲಿಸಲಾಗಿದೆ. ಅಲ್ಲದೇ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದ್ದು, ಹೀಗಾಗಿ, ಸದ್ಯ ಸ್ಮಶಾನ ಭೂಮಿಗಾಗಿ ಕಾಯ್ದಿರಿಸಿದ ಭೂಮಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತವರ ವಿರುದ್ಧ ಕೂಡಲೇ ತಹಶೀಲ್ದಾರ ಕಚೇರಿಗೆ ದೂರು ನೀಡುವಂತೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಮನವಿ ಮಾಡಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟು 94 ಗ್ರಾಮಗಳಿದ್ದು ಈ ಪೈಕಿ 12 ಜನವಸತಿ ಇಲ್ಲದ ಬೇಚರಾಕ ಗ್ರಾಮಗಳಿವೆ. ಬಾಕಿ ಉಳಿದ 82 ಗ್ರಾಮಗಳಲ್ಲಿ...
ನ್ಯಾಸರ್ಗಿ ಡ್ಯಾಂ ನಲ್ಲಿ ಮಗನ ಎದುರೇ ತಂದೆ ಸಾವು, ನೀರಲ್ಲಿ ಈಜಲು ಹೋದವ ಹೆಣವಾದ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...
ರಣದಲ್ಲಿ ಗೆದ್ದು ಬಂದ ಮುಂಡಗೋಡಿನ ಸ್ಪರ್ಧಾ ಹೋರಿಗಳು, ಭೀಷ್ಮ, ವೀರಭದ್ರನಿಗೆ ಸಂಭ್ರಮದ ಸ್ವಾಗತ..!
ಮುಂಡಗೋಡಿನ ಹೋರಿ ಅಭಿಮಾನಿಗಳ ಪಾಲಿಗೆ ಸಂಭ್ರಮವೋ ಸಂಭ್ರಮ..! ಯಾಕಂದ್ರೆ ಮುಂಡಗೋಡಿನ ಆ ಎರಡು ಸ್ಪರ್ಧಾ ಹೋರಿಗಳು ಇಡೀ ತಾಲೂಕಿನ ಕೀರ್ತಿ ಪತಾಕೆ ಹಾರಿಸಿವೆ. ಅದ್ರಲ್ಲೂ, ಇಡಿ ಇಡಿಯಾಗಿ ಸಾವಿರಾರು ಸಂಖ್ಯೆಯ ಅಭಿಮಾನಿಗಳ ಎದುರು ಛಲದಂಕಮಲ್ಲರಂತೆ ಅಬ್ಬರಿಸಿ ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಬಹುಮಾನ ಬಾಚಿಕೊಂಡಿವೆ.. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಂದಾಪುರದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಟ್ಟಣದ “ಮುಂಡಗೋಡ ಭೀಷ್ಮ” ಹಾಗೂ “ಮುಂಡಗೋಡ ವೀರಭದ್ರ” ಎಂಬುವ ಹೋರಿಗಳು ಜಯಭೇರಿ ಸಾಧಿಸಿವೆ. ಹೀಗಾಗಿ, ಎರಡೂ ಹೋರಿಗಳಿಗೆ ಎರಡು ಬೈಕ್...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್
ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ...









