ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!
ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಕಳೆದ ಮೂರು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಮುಂಡಗೋಡಿಗೆ ಕರಾಳ ದಿನವಾಯ್ತು ಗುರುವಾರ, ಮಡಿದ ಮೂವರೂ ಯುವಕರಿಗೆ ಸ್ನೇಹಿತರ ಅಶ್ರುತರ್ಪಣ..!
ನಿಜಕ್ಕೂ ಮುಂಡಗೋಡಿಗರ ಪಾಲಿಗೆ ಇವತ್ತು ಕರಾಳ ದಿನ. ಆಡಾಡುತ್ತಲೇ ಮನೆ ಮಕ್ಕಳನ್ನು ಕಳೆದುಕೊಂಡ ಕೆಟ್ಟ ದಿನ. ಬಹುಶಃ ಇವತ್ತು ಮುಂಡಗೋಡಿನಲ್ಲಿ ಯಾರೊಬ್ಬರ ಮುಖದಲ್ಲಿ ನಗು ಅಪರೂಪವಾಗಿತ್ತು. ಬರೀ ಆತಂಕ, ನಮ್ಮವರನ್ನು ಕಳೆದುಕೊಂಡ ನೋವಿನ ಛಾಯೆ ತುಂಬಿತ್ತು. ಆ ನೋವಿನಲ್ಲೇ ಇಲ್ಲಿನ ಶಿವಾಜಿ ಸರ್ಕಲ್ ನಲ್ಲಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ, ಮೂವರೂ ಯುವಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಜಾತ್ರೆಗೆ ಹೋಗಿದ್ದವರು..! ಜಾತ್ರೆಗೆ ಹೋಗಿದ್ದ ಆ ಐದು ಸ್ನೇಹಿತರು ಅದ್ಯಾವ ಗಳಿಗೆಯಲ್ಲಿ ಮನೆಯಿಂದ ಹೊರಗೆ ಹೆಜ್ಜೆ ಹಾಕಿದ್ದರೋ ಗೊತ್ತಿಲ್ಲ....
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...
ಶಂಕ್ರಯ್ಯ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ, ದಯವಿಟ್ಟು ತಪ್ಪು ಮಾಹಿತಿಯ ಸ್ಟೇಟಸ್ ಬೇಡ ಗೆಳೆಯರೆ, ಎಲ್ಲರೂ ಆತನಿಗಾಗಿ ಪ್ರಾರ್ಥಿಸೋಣ..!
ಮುಂಡಗೋಡಿನ ಪಾಳಾ ಸಮೀಪ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಯುವಕ ಶಂಕರಯ್ಯನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆದ್ರೆ, ಇನ್ನೇನೂ ಬೇರೆಯ ರೀತಿಯ ಅನಾಹುತ ಸಂಭವಿಸಿಲ್ಲ. ತಜ್ಞ ವೈದ್ಯರು ನಿರಂತರವಾಗಿ ಶಂಕರಯ್ಯನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ಕಿಮ್ಸ್ ನ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ. ಆತ ಬದುಕಿದ್ದಾನೆ. ಹೀಗಾಗಿ, ತಪ್ಪು ಮಾಹಿತಿ ಹರಡಬೇಡಿ ಅಂತಾ ಕುಟುಂಬಸ್ಥರು ಮನವಿ ಮಾಡಿದ್ದಾರೆ.. ಬದುಕಿ ಬಾ ತಮ್ಮಾ..! ಅಷ್ಟಕ್ಕೂ, ನಿನ್ನೆ ನಡೆದ ಭೀಕರ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಶಂಕ್ರಯ್ಯ ಮಲ್ಲಯ್ಯ...
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?
ಮುಂಡಗೋಡ: ಪಟ್ಟಣದಲ್ಲಿ ಇರೋ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿನ ಅಧಿಕಾರಿಗಳ ಮೇಲೆ ನೂರಾರು ಕಾರ್ಮಿಕರು ಆಕ್ರೋಶಗೊಂಡಿದ್ದಾರೆ. ಕಾರ್ಪೆಂಟರ್ ಕೆಲಸದವರು, ಗಾರೆ ಕೆಲಸದವರು ಸೇರಿದಂತೆ ಹಲವರು ಕಾರ್ಮಿಕ ಇಲಾಖೆಯ ತಾಲೂಕಾ ಕಚೇರಿಯ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅಸಮರ್ಪಕ ಕಿಟ್ ಹಂಚಿಕೆ..! ಇನ್ನು, ಕಾರ್ಮಿಕರ ಆರೋಪದಂತೆ, ಈ ತಾಲುಕಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಿಟ್ ನೀಡುವಲ್ಲಿ ಬೇಜವಾಬ್ದಾರಿ ತೋರುತ್ತಿದ್ದಾರಂತೆ. ಅರ್ಹರಿಗೆ ಸಿಗಬೇಕಾದ ಕಾರ್ಪೆಂಟರ್ ಕಿಟ್, ಗಾರೆ ಕೆಲಸದ ಕಿಟ್ ಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡುತ್ತಿಲ್ಲವಂತೆ. ತಿಂಗಳುಟ್ಟಲೇ ಅಲೆದಾಡಿಸಿ ಕಾರ್ಮಿಕರ...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...








