Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ,...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Home
mundgod
Tag: mundgod
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...

