Home #mundgodnews

Tag: #mundgodnews

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ‌ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು‌.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...

Post
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ...

Post
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

 Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು. ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ...

Post
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...

Post
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

Post
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...