Home #mundgodnews

Tag: #mundgodnews

Post
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!

ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!

Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅ‌ನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ‌. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...

Post
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...

Post
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...

Post
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು‌. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...

Post
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!

ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!

Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...

Post
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...

Post
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...

Post
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ‌. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...

Post
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

 ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....