ಭಟ್ಕಳ: ನಿಜಕ್ಕೂ ಭಟ್ಕಳ ತಾಲೂಕು ಬೆಚ್ಚಿ ಬಿದ್ದಿದೆ. ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ಹಾಡಹಗಲೇ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಡಿ ಇಡಿಯಾಗಿ ನಾಲ್ವರನ್ನು ಬಲಿ ಪಡೆಯಲಾಗಿದೆ. ಹೀಗಾಗಿ, ಆ ಪ್ರದೇಶದಲ್ಲಿ ಈಗ ರಕ್ತ ಸಿಕ್ತ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಾಡವಳ್ಳಿ ಗ್ರಾಮದ ಶಂಭು ಹೆಗಡೆ (65) ಆತನ ಪತ್ನಿ ಮಾದೇವಿ ಹೆಗಡೆ (40) ಮಗ ರಾಜೀವ್ ಹೆಗಡೆ (34) ಕುಸುಮಾ ಹೆಗಡೆ (30) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಇನ್ನು ಶವಗಳು ಮನೆಯ ಹೊರಗಡೆ...
Top Stories
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
Tag: Murder
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!
ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...




