ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Tag: Police news
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು...
ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್ ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!
ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.