ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
Top Stories
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Tag: Police news
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!
ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?
ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!
ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...