ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: Police news
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!
ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?
ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!
ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...
ಶಿರಸಿಯಲ್ಲಿ NIA ದಾಳಿ, ಓರ್ವ SDPI ಮುಖಂಡನ ಬಂಧನ, ಬಂಧಿತ ತನ್ನ ಮನೆಯ ಗೋಡೆಯ ಮೇಲೆ ಏನೇಲ್ಲ ಬರೆದಿದ್ದ ಗೊತ್ತಾ..?
ಶಿರಸಿ: ರಾಜ್ಯದ ವಿವಿಧೆಡೆ ರಾಷ್ಟ್ರೀಯ ತನಿಖಾ ಪಡೆಗಳಿಂದ ದಾಳಿಯಾಗಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್ಐಎ ಹಾಗೂ ಐಬಿ ತಂಡದಿಂದ ದಾಳಿ ನಡೆದಿದೆ. ಪರಿಣಾಮ, ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಓರ್ವ ಎಸ್ಡಿಪಿಐ ಮುಖಂಡನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಸ್ಡಿಪಿಐ ಮುಖಂಡ ಹಝೀಝ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಬೆಳಿಗ್ಗೆ 3.30ರಿಂದಲೇ ಹಝೀಝ್ ಮನೆಯ ಮೇಲೆ ದಾಳಿ ನಡೆಸಲು ಪೊಲೀಸರ ದಂಡೇ ನೆರೆದಿತ್ತು ಆದ್ರೆ ಬೆಳ್ಳಂ ಬೆಳಿಗ್ಗೆ...
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...









