ಮುಂಡಗೋಡ : ತಾಲೂಕಿನ ಇಂದೂರು ಬಳಿ ಅಪಘಾತವಾಗಿದೆ. ಎಮ್ಮೆ ಅಡ್ಡ ಬಂದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
9 ತಿಂಗಳ ಹಿಂದೆ ಸಿಕ್ಕಿದೆ ಅನಾಥ ಶವ, ಕೊಲೆಯಾಗಿ ನದಿಯಲ್ಲಿ ತೇಲಿಬಂದಿದೆ ಹೆಣ, ಈ ವ್ಯಕ್ತಿ ನಿಮಗೇನಾದ್ರೂ ಗೊತ್ತಾ..?
ಬಹುಶಃ ಅದೊಂದು ಭೀಕರ ಕೊಲೆ. ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಅದ್ಯಾರೋ ಗೊತ್ತಿಲ್ಲ, ಕುತ್ತಿಗೆಗೆ ಟವೇಲ್ ಬಿಗಿದು ಬರ್ಬರವಾಗಿ ಕೊಂದಿದ್ದಾರೆ ದುಷ್ಟರು. ಅದೇಲ್ಲಿ ಕೊಲೆ ಮಾಡಿದ್ದಾರೋ ಅದೂ ಕೂಡ ಇವತ್ತಿಗೂ ಗೊತ್ತಾಗಿಲ್ಲ. ಹಾಗೆ ನಿರ್ದಯವಾಗಿ ಕೊಲೆ ಮಾಡಿ, ಮಲಪ್ರಭಾ ನದಿಯಲ್ಲಿ ತಂದು ಬೀಸಾಕಿ ಹೋಗಿದ್ದಾರೆ. ಆ ಶವ ತೇಲುತ್ತ ಬಂದು ಬೆಳಗಾವಿ ಜಿಲ್ಲೆಯ ಚಾಪಗಾಂವ್ ಸಮೀಪದ ಮಲಪ್ರಭಾ ನದಿಯ ದಂಡೆಯ ಮೇಲೆ ಸಿಕ್ಕಿದೆ. 9 ತಿಂಗಳ ಹಿಂದೆ.. ಅಷ್ಟಕ್ಕೂ, ಈ ಶವ ಸಿಕ್ಕಿದ್ದು ನಿನ್ನೆ ಮೊನ್ನೆಯಲ್ಲ. ಬರೋಬ್ಬರಿ 9...
ಭೀಕರ ರಸ್ತೆ ಅಪಘಾತ, ಕ್ರೂಸರ್ ನಾಲೆಗೆ ಬಿದ್ದು 9 ಜನರ ದಾರುಣ ಸಾವು, 8 ಜನರಿಗೆ ಗಾಯ..!
ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಬೆಳಗಾವಿ ಸಮೀಪ ಕಣಬರಗಿ ಬಳಿ ಭೀಕರ ಅಪಘಾತವಾಗಿದೆ. ಕ್ರೂಸರ್ ನಾಲೆಗೆ ಉರುಳಿ ಬಿದ್ದ ಪರಿಣಾಮ, 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಎನ್ನಲಾಗಿದೆ. ಕೂಲಿ ಕೆಲಸಕ್ಕಾಗಿ ಕ್ರೂಸರ್ ವಾಹನದಲ್ಲಿ ಬೆಳಗಾವಿಯತ್ತ ಬರುತ್ತಿದ್ರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಳ್ಳಾರಿ ನಾಲೆಗೆ ಕ್ರೂಸರ್ ವಾಹನ ಪಲ್ಟಿಯಾಗಿ ಬಿದ್ದು 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಿನಗೂಲಿ ನೌಕರರು ರೈಲ್ವೆ ಬ್ರಿಡ್ಜ್...
ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
ವರೂರು ಬಳಿ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ..!
ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ ಎಲ್ ಬಳಿ ರಾ.ಹೆದ್ದಾರಿ 4 ರಲ್ಲಿ, ಭೀಕರ ಸರಣಿ ಅಪಘಾತವಾಗಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ವರೂರಿನ VRL ಬಳಿ, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಕಂಡು ಮೃತ ವ್ಯಕ್ತಿಯನ್ನು ನೋಡಲು ಬಂದ ಐವರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಹೀಗಾಗಿ ಐವರಿಗೆ ಗಂಭೀರ ಗಾಯವಾಗಿದೆ. ಇದ್ರಲ್ಲಿ ಗಾಯಾಳುವನ್ನು ಸಾಗಿಸಲು ಬಂದಿದ್ದ ಅಂಬ್ಯುಲೆನ್ಸ್ ಸಿಬ್ಬಂದಿಗೂ ಗಾಯವಾಗಿದೆ....
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!
ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...









