ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
Top Stories
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
Tag: Police news
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!
ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
40 ದಿನದ ಕಂದಮ್ಮನನ್ನೇ ಕೊಲೆ ಮಾಡಲು ಯತ್ನಿಸಿದ್ಲಾ ತಾಯಿ, ಆಸ್ಪತ್ರೆ ಕಿಟಕಿಯಿಂದ ಎಸೆದ ಮಗು ಏನಾಯ್ತು..?
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅಪಹರಣವಾಗಿದೆ ಅಂತಾ ಸುಳ್ಳು ಕತೆ ಕಟ್ಟಿದ್ದ ಚಾಲಾಕಿ ಹೃದಯಹೀನ ತಾಯಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಡ್ರಾಮಾ..? ಕಳೆದ ಸೋಮವಾರ ಕಿಮ್ಸ್ ನಲ್ಲಿ ಮಗುವಿನ ಕಳ್ಳತನವಾಗಿದೆ, ಯಾರೋ ಮಗುವನ್ನು ನನ್ನ ಕೈಯಿಂದ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ ಅಂತಾ ದೂರು ನೀಡಿದ್ದಳು ಮಗುವಿನ ತಾಯಿ. ಹೀಗಾಗಿ, ಪ್ರಕರಣ ಭಾರೀ ಸದ್ದು ಮಾಡಿತ್ತು. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ವಿದ್ಯಾನಗರ ಠಾಣೆಯ ಪೊಲೀಸರಿಗೆ, ಮಗು ಕಾಣೆಯಾದ ಮರುದಿನವೇ...
ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!
ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ...
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...
ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಸಂಜೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಅರೆನಗ್ನ ಸ್ಥಿತಿಯಲ್ಲಿ ಏಕಾಏಕಿ ಮನೆಗಳಿಗೆ ನುಗ್ಗಿ ಅವಾಚ್ಯವಾಗಿ ನಿಂದಿಸುತ್ತಿದ್ದ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಕಂಡ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದರು. ಆತ ಬಿಹಾರಿ..! ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ. ಆದ್ರೆ ಜನ ಮಾತ್ರ ಆತ ನಡೆದುಕೊಂಡ ರೀತಿ ನೋಡಿ ಭಯಭೀತಗೊಂಡು ಆತನನ್ನು ಕಳ್ಳ ಇರಬಹುದು ಅಂತ ಭಾವಿಸಿದ್ರು. ಹೀಗಾಗಿ, ತಕ್ಷಣವೇ 112 ಪೊಲೀಸರಿಗೆ ಕರೆ...
ನ್ಯಾಸರ್ಗಿಯಲ್ಲಿ ವಿಷಕಾರಿ ಹಾವು ಕಚ್ಚಿ ಯುವಕ ದಾರುಣ ಸಾವು..!
ಮುಂಡಗೋಡ: ನ್ಯಾಸರ್ಗಿಯಲ್ಲಿ ಮೊಬೈಲ್ ನಲ್ಲಿ ಮಾತಾನಾಡುತ್ತ ಹಾವು ತುಳಿದ ಕಾರಣ ವಿಷಕಾರಿ ಹಾವು ಕಚ್ಚಿ ಯುವಕನೊರ್ವ ಮೃತಪಟ್ಟ ಘಟನೆ ನಡೆದಿದೆ. ಚಂದ್ರು ಗೂಳಪ್ಪ ಜಮಾತಿ(30) ಎಂಬ ಯುವಕನೇ ವಿಷಕಾರಿ ಹಾವಿಗೆ ಬಲಿಯಾಗಿದ್ದಾನೆ. ನಿನ್ನೆ ಬೆಳಿಗ್ಗೆ ತನ್ನ ಹಿತ್ತಲಿನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಚಂದ್ರು, ವಿಷಕಾರಿ ಹಾವಿನ ಮೇಲೆ ಹೆಜ್ಜೆಯಿಟ್ಟಿದ್ದಾನೆ. ಹೀಗಾಗಿ, ಹಾವು ರೋಷದಿಂದ ಕಚ್ಚಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!
ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...









